political news:
ಮಂಡ್ಯ :
ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...