Monday, August 24, 2026

bharatiyajanatha party

ಕೈ ತೊರೆದು ಕಮಲ ಅರಳಿಸಲು ಮುಂದಾಗಿರುವ ಯುವಕರು. ಬಿಜೆಪಿ ಸೇರ್ಪಡೆಯಾದ ಯುವಕರು

Raichur news ಇಂದು ನಗರದಲ್ಲಿರುವ ರಾಯಚೂರು ಗ್ರಾಮೀಣ, ಬಿಜೆಪಿ ಕಾರ್ಯಾಲಯದಲ್ಲಿ ಮಮದಾಪುರ ಗ್ರಾಮದ 60 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಾರ್ಟಿ ತೊರೆದು, ಬಿಜೆಪಿ ಸೇರ್ಪಡೆಯಾದರು. ಮಮದಾಪುರ ಗ್ರಾಮದ ಬಿಜೆಪಿ ಮುಖಂಡ ಬಸನಗೌಡ ಹಾಗೂ ನೆಲಹಾಳ ಬಿಜೆಪಿ ಮುಖಂಡ ರಾಜಪ್ಪ ಅವರ ಮುಂದಾಳತ್ವದಲ್ಲಿ, ಮಮದಾಪುರ ಗ್ರಾಮದಿಂದ ಬೈಕ್ ರಾಲಿಯಲ್ಲಿ ಬಂದ ಯುವಕರು ಮಾಜಿ ಶಾಸಕ ತಿಪ್ಪರಾಜು...
- Advertisement -spot_img

Latest News

ಬಿಡದಿ ರೈತರಿಗೆ ದೊಡ್ಡ ರಿಲೀಫ್ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು...
- Advertisement -spot_img