ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ.
ಭಾರ್ಗವ್...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...