ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ.
ಭಾರ್ಗವ್...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...