ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ.
ಭಾರ್ಗವ್...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...