ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಇಂದು ಬೆಂಗಳೂರಿನಲ್ಲಿ 7:30ಕ್ಕೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ರಂಗಭೂಮಿ ಕಲಾವಿದೆ (theater artist) ಯಾಗಿದ್ದು, ಹಲವಾರು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರು ನಟಿಸಿರುವ ಚಿತ್ರಗಳೆಂದರೆ, ಎರಡು ಕನಸು, ಅನುಪಲ್ಲವಿ, ಬಾನಲ್ಲಿ ಮಧುಚಂದ್ರಕ್ಕೆ, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮುಯ್ಯಿ, ಅಂತಿಮ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...