Saturday, May 2, 2026

bharjari

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
- Advertisement -spot_img

Latest News

₹2 ಲಕ್ಷಕ್ಕೆ ಬಲಿಯಾದ ಗೃಹಿಣಿ! ಸಂಗೀತಾ ಸಾವಿನ ‘ಬಿಗ್ ಟ್ವಿಸ್ಟ್’!

ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ...
- Advertisement -spot_img