Wednesday, August 5, 2026

bhaskar rao

ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ರವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಸಂಗಮ್ ವೃತ್ತದಿಂದ (ಜೆಜೆನಗರ ಪೆÇೀಲಿಸ್ ಠಾಣೆ ಮುಂಭಾಗ) ಅಪಾರ ಜನಸ್ತೋಮದೊಂದಿಗೆ, ಮೆರವಣಿಗೆ ಮೂಲಕ ತೆರಳಿ ಗೂಡ್ ಶೆಡ್ ರಸ್ತೆಯಲ್ಲಿರುವ ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img