Saturday, August 8, 2026

Bhatkal

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ. ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ,...

ಬೀಚ್‌ಗೆ ಹೋಗುವ ಮುನ್ನ ಎಚ್ಚರ! ರಕ್ಕಸ ಅಲೆಗೆ ಇಬ್ಬರು ಯುವಕರು ಬಲಿ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img