Monday, April 13, 2026

bhatru

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img