ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.
ಜೆಡಿಎಸ್ ಟಿಕೇಟ್ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...
ಹಾಸನ: ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ. ಜೆಡಿಎಸ್ ನಲ್ಲಿ ಎಲ್ಲಾರೂ ಒಪ್ಪಿಗೆ ನೀಡಿದ್ರೆ ಮಾತ್ರ ಸ್ಪರ್ದೆ ಮಾಡುತ್ತೇನೆ. ಆದ್ರೆ ನನ್ನ ಬಗ್ಗೆ ಒಂದೊಂದು ಹೇಳಿಕೆಗಳು ಕೇಳಿ ಬರುತ್ತಿದ್ದು, ನಾನು ಯಾರ ವಿರುದ್ಧವು ಇರುವುದಿಲ್ಲ. ಪಕ್ಷದಲ್ಲಿ ಸೂಚಿಸದ ಅಭ್ಯರ್ಥಿಗೆ ಪ್ರಚಾರ ಮಾಡುವುದಾಗಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ತಮ್ಮ ಮನದಾಳದ ಮಾತುಗಳನ್ನು ಇದೆ ವೇಳೆ ಮಾಧ್ಯಮದೊಂದಿಗೆ...
ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
Hassan story
ಹಾಸನದಲ್ಲಿ ಜೆಡಿಎಸ್ ಟಿಕೆಟ್ ನಿರೀಕ್ಷೆ ದಿನಕ್ಕೋಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯ ವರಿಂದ ಭವಾನಿ ರೇವಣ್ಣನವರಿಗೆ ಟಿಕೆಟ್ ಕೈತಪ್ಪುವ ಎಲ್ಲಾಲಕ್ಷಣಗಳು ಕಾಣುತಿದ್ದು ಹಾಸನದ ಟಿಕೆಟ್ ಅನ್ನು ಸ್ವರೂಪ್ ಗೆ ಕೊಡಬೇಕೆಂದು ಕುಮಾರಣ್ಣ ನಿರ್ಧರಿಸಿರುವ ಬೆನ್ನಲ್ಲೆ ರೇವಣ್ಣನವರು ಗೌಪ್ಯವಾಗಿ ಸ್ವರೂಪ್ ರವರನ್ನು ಬೇಟಿ ಮಾಡಿರುವ ವಿಷಯ ಈಗ ತುಂಬಾ ಚರ್ಚೆಗೆ ಕಾರಣವಾಗಿದೆ.
ಈ ರೀತಿ ಬೇಟಿಯಲ್ಲಿ ರೇವಣ್ಣನವರು...
ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ.
ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
Political News:
Feb:25: ಹಾಸನದ ಟಿಕೆಟ್ ಕೌತುಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಭವಾನಿ ರೇವಣ್ಣ ನಡೆ ನೋಡಿದ್ರೆ ಟಿಕೇಟ್ ಖಾತ್ರಿಯಾದಂತೆ ಕಾಣುತ್ತಿದೆ.ರಾಜಕೀಯ ವಲಯದಲ್ಲಿಯೂ ಈ ಗುಸುಗುಸು ಈಗ ಸ್ಟಾರ್ಟ್ ಆಗಿದೆ. ಹೌದು ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಹಾಸನ ಮತಕ್ಷೇತ್ರದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದರೆ ಅವರಿಗೆ ಈಗಾಗಲೇ ಟಿಕೆಟ್ ಸಿಕ್ಕುಬಿಟ್ಟಿದೆ ಅಂತ ಗುಮಾನಿ...
Hassan News:
ಹಾಸನದಲ್ಲಿ ಟಿಕೆಟ್ ಜಟಾಪಟಿ ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...
Hassan News:
ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ.
ಈ ಬಗ್ಗೆ ಮಾತು...