Sunday, May 31, 2026

Bhavani Revanna

ದೇವೇಗೌಡರ ಮುಂದೆ ಕಣ್ಣೀರಿಟ್ಟ ಸೊಸೆ ಭವಾನಿ ರೇವಣ್ಣ

ಬೆಂಗಳೂರು: ತುಮಕೂರು ಲೋಕಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿರೋ ಮಾಜಿ ಪ್ರಧಾನಿ ದೇವೇಗೌಡರನ್ನು ಸೊಸೆ ಭವಾನಿ ರೇವಣ್ಣ ಭೇಟಿ ಮಾಡಿ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಎಚ್ಡಿಡಿ ನಿವಾಸದಲ್ಲಿ ಮಾವ ದೇವೇಗೌಡರನ್ನು ಪತಿ ರೇವಣ್ಣ ಜೊತೆ ಭೇಟಿ ಮಾಡಿದ ಭವಾನಿ ರೇವಣ್ಣ ನಾವು ತುಮಕೂರಿನಲ್ಲಿ ನಿಮ್ಮ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ಹಾಸನದಲ್ಲಿ  ನಾವು ನಿರೀಕ್ಷೆ ಮಾಡಿದಂತೆ  ಫಲಿತಾಂಶ ಬಂದಿದೆ....

‘ನಾನು ಎಲ್ಲರೂ ಇದ್ದೂ ತಬ್ಬಲಿ’- ಭವಾನಿ ರೇವಣ್ಣ ಕಣ್ಣೀರು

ಹಾಸನ: ನನಗೆ ಎಲ್ಲರೂ ಇದ್ದಾರೆ, ಎಲ್ಲವೂ ಇದೆ. ಆದ್ರೆ ನನ್ನ ತಂದೆ-ತಾಯಿ ಮಾತ್ರ ಇಲ್ಲ ಅಂತ ತಮ್ಮ ಪೋಷಕರನ್ನು ನೆನೆದು ಹಾಸನ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು  ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಕಣ್ಣೀರು ಹಾಕಿದ್ದಾರೆ. ಹಾಸನದ ಕಾಮಧೇನು ವೃದ್ಧಾಶ್ರಮದಲ್ಲಿ ತಮ್ಮ ಮಾವ ದೇವೇಗೌಡರ ಹುಟ್ಟುಹಬ್ಬ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ತಮ್ಮ ಪೋಷಕರನ್ನು ನೆನೆದು ಕಣ್ಣೀರು...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img