Wednesday, February 4, 2026

Bhavatarini

ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ ನಿಧನ

Movie News: ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ ಭವತಾರಿಣಿ(40) ಸಾವನ್ನಪ್ಪಿದ್ದಾರೆ. ಭವತಾರಿಣಿ ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆಯೂ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಭವತಾರಿಣಿ ನಿಧನರಾಗಿದ್ದಾರೆ. ಈಕೆ ತಮಿಳಿನಲ್ಲಿ ಪ್ರಖ್ಯಾತ ಗಾಯಕಿಯೂ ಆಗಿದ್ದು, ಭವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಸಂತಾಪ ಸೂಚಿಸಿದೆ. ಭವತಾರಿಣಿ ಶ್ರೀಲಂಕಾದಲ್ಲಿ ತಮ್ಮ ಅನಾರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img