Monday, August 24, 2026

bhavya

Bhavya : ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹಾಸನ ಚೆಲುವೆ ; ಭವ್ಯಾ ಎಂಬ ಭರವಸೆಯ ನಟಿ

ಬಣ್ಣದ ಲೋಕದಲ್ಲಿ ಮಿಂದೇಳಬೇಕು. ಎಲ್ಲರಂತೆ ತಾನೂ ಗಟ್ಟಿನೆಲೆ ಕಂಡುಕೊಳ್ಳಬೇಕು ಅಂತ ಬಂದ ಪ್ರತಿಭೆಗಳಿಗೆ ಇಲ್ಲಿ ಲೆಕ್ಕವಿಲ್ಲ. ಅಂತೆಯೇ, ತಾನೂ ಇಲ್ಲೊಂದು ಜಾಗ ಮಾಡಿಕೊಳ್ಳಬೇಕು, ಎಲ್ಲರನ್ನೂ ನಕ್ಕು ನಗಿಸಬೇಕು, ಅತ್ತು ಅಳಿಸಬೇಕು ಅಂದುಕೊಂಡು ಬಂದ ಅದೆಷ್ಟೋ ಯುವ ನಟಿಮಣಿಗಳು ಇಲ್ಲಿ ನೆಲೆಕಂಡಿದ್ದಾರೆ. ನೆಲೆ ಕಾಣಲು ಹಪಾಹಪಿಸುತ್ತಿದ್ದಾರೆ. ಸಿನಿಲೋಕದಲ್ಲಿ ಜಾಗ ಮಾಡಿಕೊಂಡವರೂ ಇದ್ದಾರೆ. ಈಗ ಅಂತಹ ಪ್ರತಿಭಾವಂತ...
- Advertisement -spot_img

Latest News

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ...
- Advertisement -spot_img