Saturday, March 7, 2026

bheem

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಕರ್ನಾಟಕ ಭೀಮ್ ಸೇನೆಯಿಂದ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ. ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img