Friday, July 31, 2026

bheem army

ಕಲಬುರಗಿ ಶಾಂತಿ ಸಭೆಯಲ್ಲಿ ಅಶಾಂತಿ

ಚಿತ್ತಾಪುರಲ್ಲಿ RSS ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರ, ಇಡೀ ಕಲಬುರಗಿ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟು ಮಾಡಿದೆ. ಈ ಕುರಿತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಆ ವೇಳೆ ಸಂಘಟನೆಗಳಿಂದ ವಾಗ್ವಾದ ನಡೆದಿದೆ. ಸಭೆಯಲ್ಲಿ RSS, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img