Wednesday, September 17, 2025

bheema

ಹೆದರಿದ್ನಾ ಭೀಮ! : ಭದ್ರತೆಗೆ ಗನ್‌ಮ್ಯಾನ್‌ಗಾಗಿ ಅನಾಮಿಕ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣ ದೇಶದೆಲ್ಲಡೆ ಸಂಚಲನ ಸೃಷ್ಟಿಸಿದೆ. ದೂರುದಾರ ಗುರುತಿಸಿದ 13 ಪಾಯಿಂಟ್‌ ಗಳಲ್ಲಿ ಈಗಾಗಲೇ 12 ಪಾಯಿಂಟ್‌ ಗಳನ್ನು ಹಗೆದಿದ್ದು ಕೆಲವೂಂದರಲ್ಲಿ ಮಾನವನ ಅಸ್ಥಿಪಂಜರಗಳು ಪತ್ತೆಯಾಗಿವೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಅನಾಮಿಕ ದೂರುದಾರ ತನಗೆ ಗನ್‌ ಮ್ಯಾನ್‌ ಭದ್ರತೆ ನೀಡುವಂತೆ SIT ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ದಿನಗಳ...

ಸೊರಗಿದ್ದ ಗಾಂಧಿನಗರಕ್ಕೆ ಗೋಲ್ಡ್ ಹೊಳಪು!!

ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಭೀಷ್ಮರ ಪ್ರತಿಜ್ಞೆ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಇಬ್ಬರ ಪ್ರತಿಜ್ಞೆ ಬಗ್ಗೆ ಮಾಹಿತಿ ನೀಡಲಿದ್ದೇವೆ. ಎರಡನೇಯ ಪ್ರತಿಜ್ಞೆ ಭೀಮನ ಪ್ರತಿಜ್ಞೆ. ರಾಜಸಭೆಯಲ್ಲಿ ಕೌರವರು ಪಾಂಡವರನ್ನ ಪಗಡೆಯಾಟದಲ್ಲಿ ಸೋಲಿಸಿ, ಅವಮಾನ ಮಾಡಿದರು. ಈ ವೇಳೆ ದ್ರೌಪದಿಯನ್ನ ಪಣಕ್ಕಿಡಬೇಕಾಯಿತು. ದ್ರೌಪದಿಯ ವಸ್ತ್ರಾಪಹರಣ ಮಾಡಿದ ದುರ್ಯೋಧನ, ಆಕೆಯ ಬಗ್ಗೆ ಕೆಟ್ಟದಾಗಿ...

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...

ದ್ರೌಪದಿ ಪಂಚ ಪಾಂಡವರ ಪತ್ನಿಯಾಗಿದ್ದು ಹೇಗೆ..?

ದ್ರೌಪದಿಗೆ ಪಾಂಚಾಲಿ ಅಂತಾನೂ ಕರಿಯಲಾಗತ್ತೆ. ಈ ಹೆಸರು ಆಕೆಗೆ ಹೇಗೆ ಬಂತು ಅಂದ್ರೆ, ಆಕೆ ಪಂಚ ಪಾಂಡವರನ್ನ ವಿವಾಹವಾಗಿದ್ದಳು. ಈ ಕಾರಣಕ್ಕೆ ಆಕೆಯನ್ನು ಪಾಂಚಾಲಿ ಅಂತಾ ಕರೆಯಲಾಗುತ್ತದೆ. ಹಾಗಾದ್ರೆ ದ್ರೌಪದಿ ಐವರನ್ನೇಕೆ ವಿವಾಹವಾದಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರದಲ್ಲಿ ದ್ರೌಪದಿಯೂ ಒಬ್ಬಳು. ದ್ರುಪದ ರಾಜ ಯಜ್ಞ ಮಾಡಿದಾಗ, ಅದರಿಂದ ಪ್ರಾಪ್ತಳಾದವಳೇ...

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img