Thursday, July 23, 2026

Bheema Naik

ಸಿಎಂ v/s ಡಿಸಿಎಂ KMF ಗದ್ದುಗೆ ಗುದ್ದಾಟ! ಶೀಘ್ರವೇ KMF ಚುನಾವಣೆ

ಸಹಕಾರಿ ರಂಗದ ಕೆಎಂಎಫ್‌ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್‌ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್‌ ಅವರನ್ನು ಅಧ್ಯಕ್ಷ ಹುದ್ದೆಗೆ...

ಅತೃಪ್ತರ ಓಲೈಕೆಗೆ ನಾಯಕರು ರೆಡಿ..!

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ. ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img