Monday, September 21, 2026

Bheema Naik

ಸಿಎಂ v/s ಡಿಸಿಎಂ KMF ಗದ್ದುಗೆ ಗುದ್ದಾಟ! ಶೀಘ್ರವೇ KMF ಚುನಾವಣೆ

ಸಹಕಾರಿ ರಂಗದ ಕೆಎಂಎಫ್‌ ಅಧ್ಯಕ್ಷ ಹುದ್ದೆ ಭಾರಿ ಮಹತ್ವ ಪಡೆದುಕೊಂಡಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಭರ್ಜರಿ ಜಟಾಪಟಿಗೂ ವೇದಿಕೆ ಸೃಷ್ಟಿಯಾಗಿದೆ. 24 ಸಾವಿರ ಕೋಟಿ ರೂ. ವಹಿವಾಟು ನಡೆಸುವ ಕೆಎಂಎಫ್‌ ಅಧ್ಯಕ್ಷಗಾದಿ ಪ್ರತಿಷ್ಟಿತವಾದುದಾಗಿದ್ದು, ಹೀಗಾಗಿ ಪೈಪೋಟಿ ಸಹಜ. ಇದು ಕಾಂಗ್ರೆಸ್‌ನೊಳಗೆ ಬಣ ರಾಜಕೀಯಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ಬಣದಲ್ಲಿರುವ ರಾಘವೇಂದ್ರ ಹಿಟ್ನಾಳ್‌ ಅವರನ್ನು ಅಧ್ಯಕ್ಷ ಹುದ್ದೆಗೆ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img