Thursday, April 17, 2025

bheeshma

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ತನ್ನ ಏಳು ಮಕ್ಕಳನ್ನು ಗಂಗೆ ನದಿಗೆ ಎಸೆದಿದ್ದೇಕೆ..? ಎಂಟನೇ ಮಗ ಯಾರು..?

ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img