Friday, March 13, 2026

bheeshma

ಇದು ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು.. ಭಾಗ 1

ನೀವು ನಿಮ್ಮ ಜೀವನದಲ್ಲಿ ಯಾವುದಾದರೂ ಕಠಿಣ ನಿರ್ಧಾರ ತೆಗೆದುಕೊಂಡಲ್ಲಿ, ಅದರಿಂದ ನಿಮ್ಮ ಮನೆಯವರ ಮನಸ್ಸಿಗೆ ನೋವುಂಟಾಗುತ್ತದೆ. ಆದ್ರೆ ಮಹಾಭಾರತ ಕಾಲದಲ್ಲಿ ಕೆಲ ಮಹಾಪುರುಷರು ಮಾಡಿದ ಕೆಲ ಪ್ರತಿಜ್ಞೆಗಳು, ಹಲವರನ್ನ ನಡುಗಿಸಿತ್ತು. ಹಾಗಾದ್ರೆ ಮಹಾಭಾರತ ಕಾಲದಲ್ಲಿ ಮಾಡಿದ ಭಯಂಕರ ಪ್ರತಿಜ್ಞೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಭೀಷ್ಮರ ಪ್ರತಿಜ್ಞೆ: ಭೀಷ್ಮರ ತಂದೆ ಶಂತನು ಮಹಾರಾಜ, ನದಿಯ ಬಳಿ...

ತನ್ನ ಏಳು ಮಕ್ಕಳನ್ನು ಗಂಗೆ ನದಿಗೆ ಎಸೆದಿದ್ದೇಕೆ..? ಎಂಟನೇ ಮಗ ಯಾರು..?

ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img