Thursday, December 25, 2025

Bhim Army

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img