Tuesday, February 17, 2026

Bhim Army

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img