Tuesday, May 12, 2026

Bhim Army

ಅತ್ಯಾಚಾರ ಆರೋಪಿಗಳಿಗೆ ಗಲ್ಲಿಗೇರಿಸಲು ಭೀಮ್ಅರ್ಮಿಯಿಂದ ಪ್ರತಿಭಟನೆ

www.karnatakatv.net :ರಾಯಚೂರು : ದೆಹಲಿಯ ಪೊಲೀಸ್ ಅಧಿಕಾರಿ ರಾಬಿಯಾ ಸೈಫಿ ಮೇಲಿನ ಅತ್ಯಾಚಾರ ಹಾಗೂ ಹೈದ್ರಾಬಾದ್ ನಲ್ಲಿ‌ಆರು ವರ್ಷ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ ಅರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯ‌ ನೇತೃತ್ವದಲ್ಲಿ ಮಹಿಳೆಯರು, ವಿವಿಧ ದಲಿತಪರ ಸಂಘನೆಗಳ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಯಚೂರಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪುಸುಲ್ತಾನ್...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img