Thursday, September 10, 2026

Bhima River Dispute

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img