Thursday, August 6, 2026

Bhima River Flood

ನಮಗೆ ‘ವಿಶೇಷ ಪ್ಯಾಕೇಜ್’ ಕೊಡಿ ಎಂದು ಕುಮಾರಸ್ವಾಮಿಗೆ ಮನವಿ ಪತ್ರ !

ಅತೀವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಹಾಗಾಗಿ ಈ ಭಾಗಕ್ಕೆ ತಕ್ಷಣ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಒಮ್ಮೆ ಬರ ಬಂದ್ರೆ , ಮತ್ತೊಮ್ಮೆ...

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img