ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ(Police Department) 9 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಇತ್ತೀಚಿಗೆ ಹೆಚ್ಚಿಗೆ ಸುದ್ದಿಯಲ್ಲಿ ಇದ್ದಂತಹ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ರನ್ನು ಸೇರಿ 9 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಪರಾಧಿ ತನಿಖಾದಳದ ಎಸ್ಪಿ ಆಗಿದಂತಹ ರವಿ ಡಿ ಚನ್ನಣ್ಣನವರ್(Ravi D Channannavar) ಅನ್ನು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ...
Political News: ರಾಜ್ಯದ ಬಸ್ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...