ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ(Police Department) 9 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಇತ್ತೀಚಿಗೆ ಹೆಚ್ಚಿಗೆ ಸುದ್ದಿಯಲ್ಲಿ ಇದ್ದಂತಹ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ರನ್ನು ಸೇರಿ 9 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಪರಾಧಿ ತನಿಖಾದಳದ ಎಸ್ಪಿ ಆಗಿದಂತಹ ರವಿ ಡಿ ಚನ್ನಣ್ಣನವರ್(Ravi D Channannavar) ಅನ್ನು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ...
Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ...