Monday, August 31, 2026

Bhog

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....

ಈ ಕೃಷ್ಣ ಜನ್ಮಾಷ್ಠಮಿಗೆ ಮಾಡಿ ಸಿಹಿ ಅವಲಕ್ಕಿ ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...

ದೇವರಿಗೆ ಎಂತಹ ನೈವೇದ್ಯವಿಡಬೇಕು ಗೊತ್ತಾ..?

ಭಾರತದಲ್ಲಿ ಅದರಲ್ಲೂ ಹಿಂದೂಗಳಲ್ಲಿ ಇರುವಷ್ಟು ಸಂಪ್ರದಾಯ ಬೇರೆ ಯಾವ ಧರ್ಮದಲ್ಲೂ ಇರಲಿಕ್ಕಿಲ್ಲ. ಒಂದೊಂದು ರಾಜ್ಯದ ಹಿಂದೂಗಳಲ್ಲೂ ಒಂದೊಂದು ಸಂಪ್ರದಾಯ. ಅದರಲ್ಲೂ ಪೂಜೆಯ ವಿಧಾನಗಳು ಬೇರೆ ಬೇರೆ. ನೈವೇದ್ಯದ ವಿಧಾನಗಳು ಬೇರೆ ಬೇರೆ. ಕೆಲವರು ಹಣ್ಣು ಹಂಪಲು, ಸಾತ್ವಿಕ ಆಹಾರ ನೈವೇದ್ಯಕ್ಕಿಟ್ಟರೆ, ಇನ್ನು ಕೆಲವರು ಮಾಂಸವನ್ನ ದೇವರಿಗೆ ಅರ್ಪಿಸುತ್ತಾರೆ. ಅದು ಅವರವರ ಪದ್ಧತಿಗೆ ಬಿಟ್ಟಿದ್ದು. ಆದ್ರೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img