National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...