Tuesday, October 14, 2025

Bhoopesh Bhagel

Bhupesh Baghel : ಅವಕಾಶ ಸಿಕ್ಕರೆ ಕೇಂದ್ರ ಸರ್ಕಾರ ನನನ್ನು ಬಂಧಿಸಬಹುದು : ಮುಖ್ಯಮಂತ್ರಿ ಭೂಪೇಶ್ ಬಾಘೆಲ್

National News : ಅವಕಾಶ ಸಿಕ್ಕರೆ ಕೇಂದ್ರ ಸರ್ಕಾರ ನನನ್ನು ಬಂಧಿಸಬಹುದು ಎಂದು ಮುಖ್ಯಮಂತ್ರಿ ಒಬ್ಬರು ಹೇಳಿದ್ದಾರೆ. ಇಡಿ ದಾಳಿ ವಿಚಾರವಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಅವಕಾಶ ಸಿಕ್ಕರೆ ನನ್ನನ್ನು ಕೇಂದ್ರ ಸರ್ಕಾರ ಬಂಧಿಸಬಹುದು ಎಂದು ಛತ್ತಿಸ್​ಘಡ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಹೇಳಿದ್ದಾರೆ. ಹಾಗಿದ್ರೆ ಯಾಕೆ ಅವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ....

‘ಅಗತ್ಯವಿದ್ದರೆ ನಮ್ಮ ರಾಜ್ಯದಲ್ಲೂ ಭಜರಂಗದಳವನ್ನ ಬ್ಯಾನ್ ಮಾಡುತ್ತೇವೆ’..

ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img