Sunday, March 22, 2026

#bhoothakola

ದೈವಕೋಲ ಮನೋರಂಜನಾ ಕಾರ್ಯಕ್ರಮವಾಯಿತೇ..?! ಬಿಜೆಪಿ ಶಾಸಕನ ಆಕ್ರೋಶವೇಕೆ..?!

Political News: ಸದನದಲ್ಲಿ ಪ್ರತಿಯೊಂದು ವಿಚಾರಗಳೂ ಬಹುವಾಗಿಯೇ ಚರ್ಚೆಯಾಗುತ್ತಿದೆ. ಹಾಗೆಯೇ ಇದೀಗ ಭೂತಕೋಲದ ವಿಚಾರವೂ ಸದನ ತಲುಪಿದೆ. ಪವಿತ್ರ ಆಚಾರವನ್ನು ಮನೋರಂಜನೆಗೆ ಮೀಸಲಿಡುವುದು ಎಷ್ಟು ಸರಿ ಎಂಬುವುದಾಗಿ ಶಾಸಕರು ಸಿಟ್ಟಾಗಿದ್ದಾರೆ. ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ‌ ಅವಕಾಶ ನೀಡಿ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img