Wednesday, January 21, 2026

Bhovi

ನಕಲಿ ದಾಖಲೆ ಸೃಷ್ಟಿಸಿ ಭೋವಿ ನಿಗಮದಲ್ಲಿ 47 ಕೋಟಿ ಗುಳುಂ : ಸಿಐಡಿ ಬಿಚ್ಚಿಟ್ಟಿತು ಸ್ಫೋಟಕ ಸತ್ಯ..!

News: ಕೋವಿಡ್‌ ಕಾಲದಲ್ಲಿ ಹಿಂದುಳಿದ ತಳ ಸಮುದಾಯದ ಜನರಿಗೆ ಕೊರೋನಾ ಸಾಲ ಎಂಬ ಒಂದೇ ಯೋಜನೆಯಲ್ಲಿಯೇ ಬರೊಬ್ಬರಿ 47 ಕೋಟಿ ರೂಪಾಯಿಗಳ ಬೃಹತ್‌ ಹಗರಣ ನಡೆದಿದೆ. ರಾಜ್ಯದ ಭೋವಿ ನಿಗಮದಲ್ಲಿ‌ ಇಷ್ಟೊಂದು ಪ್ರಮಾಣದಲ್ಲಿ ಅಧಿಕಾರಿಗಳು ಲೂಟಿ ಹೊಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. https://youtu.be/sUxWJZaFOXQ ಇನ್ನೂ ಇದೇ ನಿಗಮದಲ್ಲಿ ಕಳೆದ 2021-22ನೇ ಸಾಲಿನಲ್ಲಿ ಭೋವಿ ಸಮುದಾಯದವರಿಗೆ ಉದ್ಯಮಗಳಿಗಾಗಿ ಸಾಲ...

BENGALURU : ವಕೀಲೆ ಜೀವಾ ಆತ್ಮ*ಹತ್ಯೆ! SIT ತನಿಖೆಗೆ ಹೈಕೋರ್ಟ್‌ ಆದೇಶ

ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣದ ಆರೋಪಿಯಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೂಡಲೇ ಆರಂಭಿಸುವಂತೆ ಹೈಕೋರ್ಟ್‌ ಎಸ್‌ಐಟಿಗೆ ಮಂಗಳವಾರ ಆದೇಶಿಸಿದೆ. ಅಲ್ಲದೆ, ಪ್ರಕರಣದ ತನಿಖೆ ಸಂಬಂಧ ಸಿಬಿಐ ಅಧಿಕಾರಿಯ ಜತೆ ಇಬ್ಬರು ಎಸ್‌.ಪಿ. ಶ್ರೇಣಿ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದ ತನ್ನ ಈ ಹಿಂದಿನ ಆದೇಶವನ್ನು...

ಧಾರವಾಡ: ಭೋವಿ ಸಮಾಜದವರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

Dharwad News: ಧಾರವಾಡ: ಭೋವಿ ಸಮಾಜದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಭೋವಿ ಪದದ ಜೊತೆಗೆ ಸಮಾನಾಂತರ ಪದಗಳೆಂದು ವಡ್ಡರ ಜಾತಿಯ ಉಪ ಜಾತಿಗಳನ್ನು ಸೇರಿಸಿರುವುದರಿಂದ ಮೂಲ ಅಂದರೆ ಪಲ್ಲಕ್ಕಿ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img