Thursday, October 16, 2025

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

ಚಿನ್ನದ ದರ ಯಾವಾಗ ಇಳಿಕೆಯಾಗತ್ತೆ? ಚಿನ್ನ, ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಬಹುದು?

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳ ದರದಲ್ಲಿ ಸುಧಾರಣೆ ಆಗಬಹುದೇ ಅಥವಾ...
- Advertisement -spot_img