Saturday, May 2, 2026

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img