Saturday, August 1, 2026

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img