Friday, August 14, 2026

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img