Wednesday, January 14, 2026

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img