Sunday, February 16, 2025

Bhubaneshwar International Airport

ಹಾರಾಡುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ..!- ತುರ್ತು ಭೂಸ್ಪರ್ಶ

ಭುವನೇಶ್ವರ್: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವ ಏಕಾಏಕಿ ಗದ್ದಲವುಂಟು ಮಾಡಿ ವಿಮಾನದ ಬಾಗಿಲನ್ನೂ ತೆರೆಯಲೆತ್ನಿಸಿದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಹೈದರಾಬಾದ್ ನಿಂದ ಗುವಾಹಾಟಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ಫ್ಲೈಟ್ ನಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಗುವಾಹಾಟಿಯತ್ತ ಸಾಗುತ್ತಿದ್ದ ವಿಮಾನದಲ್ಲಿದ್ದ 20ವರ್ಷದ ಪ್ರಯಾಣಿಕನೋರ್ವ ಏಕಾಏಕಿ ಗದ್ದಲವೆಬ್ಬಿಸಿದ್ದಾನೆ. ಕಾರಣವಿಲ್ಲದೆ ಗದ್ದಲ ಮಾಡುತ್ತಿದ್ದ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img