Saturday, April 4, 2026

BhubaneswarToHubballi

ಮದುವೆ ವೇದಿಕೆಯಲ್ಲಿ ತಂದೆ–ತಾಯಿ: ಆನ್‌ಲೈನ್‌ನಲ್ಲಿ ವಧು–ವರರು!

ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್​ಲೈನ್ ಮೂಲಕ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img