ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...