Tuesday, July 28, 2026

Bhutan

ಬ್ಲಾಸ್ಟ್‌ ರೂವಾರಿಗಳನ್ನ ಸುಮ್ನೆ ಬಿಡಲ್ಲ..

ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್‌ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್‌ ಬ್ಲಾಸ್ಟ್‌ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್‌...
- Advertisement -spot_img

Latest News

ಸರ್ಕಾರಿ ಶಾಲಾ ಮಕ್ಕಳಿಗೆ ಬಿಗ್ ಗುಡ್‌ನ್ಯೂಸ್ – 6ನೇ ತರಗತಿಯಿಂದಲೇ ಪ್ರಾರಂಭ!

ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ಮಕ್ಕಳನ್ನು ಸಜ್ಜುಗೊಳಿಸಲು ಮತ್ತು ನಿರುದ್ಯೋಗ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಸರ್ಕಾರಿ...
- Advertisement -spot_img