Sunday, September 13, 2026

Bhutan

ಬ್ಲಾಸ್ಟ್‌ ರೂವಾರಿಗಳನ್ನ ಸುಮ್ನೆ ಬಿಡಲ್ಲ..

ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್‌ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್‌ ಬ್ಲಾಸ್ಟ್‌ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್‌...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img