ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...