ಕನ್ನಡ ಕಿರುತೆರೆ ಲೋಕದಲ್ಲಿ ಪ್ರೇಕ್ಷಕರ ಮನಸು ಗೆದ್ದಿರುವ ಸೀರಿಯಲ್ ಗಳ ಪೈಕಿ ಕನ್ನಡತಿ ಸೀರಿಯಲ್ ಕೂಡ ಒಂದು. ಈ ಸೀರಿಯಲ್ ನಲ್ಲಿ ಹರ್ಷ-ಭೂಮಿ ನಟನೆಯಂತೂ ವೀಕ್ಷಕರ ಮನಸು ಸೂರೆಗೊಳಿಸಿದೆ. ಅದ್ರಲ್ಲೂ ಕನ್ನಡ ಟೀಚರ್ ಭೂಮಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆ ಪಾತ್ರಾಧಾರಿ ರಂಜನಿ ರಾಘವನ್ ಇಂದು ಕಿರುತೆರೆ ಲೋಕದಲ್ಲಿ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಇದೇ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...