Wednesday, June 24, 2026

Bhyrathi Ranagal

ಚಿತ್ರ ವಿಮರ್ಶೆ: ನಂಬಿಕೆ-ಕಂಬನಿಗೆ ಭೈರತಿ ರಣಗಲ್ ಕಾವಲಿಗ!

Sandalwood News: ಚಿತ್ರ : ಭೈರತಿ ರಣಗಲ್ ನಿರ್ದೇಶನ: ನರ್ತನ್ ನಿರ್ಮಾಣ: ಗೀತಾ ಶಿವರಾಜಕುಮಾರ್ ತಾರಾಗಣ: ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸೆ, ಛಾಯಾಸಿಂಗ್, ಅವಿನಾಶ್, ಗೋಪಾಲ್ ಕೃಷ್ಣ ದೇಶಪಾಂಡೆ ಇತರರು. ರೇಟಿಂಗ್ 5/3.5 ನಾನ್ ತಾಳ್ಮೆ ಕಳಕೊಂಡಾಗೆಲ್ಲ ತುಂಬ ಜನ ತಲೆಗಳನ್ನು ಕಳ್ಕೊಂಡಿದ್ದಾರೆ... ಜನರಿಗೋಸ್ಕರ ನಾನ್ ಯಾರನ್ನ ಬೇಕಾದ್ರೂ ಕಳ್ಕೊತ್ತೀನಿ. ಆದರೆ ಜನರನ್ನೇ ಕಳಕ್ಕೊಳೋದಿಲ್ಲ... ನಾಯಕ ಭೈರತಿ ರಣಗಲ್ ಈ ಡೈಲಾಗ್ ಹೇಳುವ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img