Sunday, September 8, 2024

BIAL

ಮೈಸೂರು-ಬೆಂಗಳೂರು ವಿಮಾನ ಸಂಚಾರ ಪ್ರಾರಂಭ..!

ಮೈಸೂರು:  ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಪ್ರಾರಂಭಿಸಲಾಗಿದೆ. ಇಂದು ವಿಮಾನ ಸಂಚಾರಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನ ಸಂಚಾರ ಯೋಜನೆ ಉಡಾನ್ 3ರ ಯೋಜನೆಯಡಿಯಲ್ಲಿ ಮೈಸೂರಿನಿಂದ ಫ್ಲೈಟ್ ಸೇಲೆ ಪ್ರಾರಂಭಿಸಲಾಗಿದೆ. ಪ್ರತಿದಿನ ಬೆಳಗ್ಗೆ 11.145ಕ್ಕೆ ಮೈಸೂರಿಗೆ ಆಗಮಿಸೋ ಇಂಡಿಯನ್ ಏರ್ ಲೈನ್ಸ್ ಸಂಸ್ಥೆಯ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img