Sunday, April 20, 2025

Bicycle

ಸಾವಿನಿಂದ ಪಾರಾದ ಬಾಲಕ: ನಿಜಕ್ಕೂ ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯ..

ಹಲವರು ಹಲವು ಬಾರಿ ಸಾವಿನ ದವಡೆಯಿಂದ ಪಾರಾಗಿ ಬಂದಿರ್ತಾರೆ. ಅದರಲ್ಲೂ ಅಪಘಾತದಿಂದ ತಪ್ಪಿಸಿಕೊಂಡು ಬಂದವರ ಹಲವು ವೀಡಿಯೋಗಳನ್ನ ನಾವು ನೀವು ನೋಡಿರ್ತೀವಿ. ಅಂಥದ್ದೇ ಒಂದು ವೀಡಿಯೋ ವೈರಲ್ ಆಗಿದ್ದು, ಬಾಲಕನೋರ್ವ ಎರಡು ಬಾರಿ, ಸಾವಿನ ದವಡೆಯಿಂದ ತಪ್ಪಿಸಿಕೊಂಡು ಬಂದ ದೃಶ್ಯ ನೋಡಿದ್ರೆ, ನಿಜಕ್ಕೂ ನಿಮ್ಮ ಮೈ ಜುಮ್ಮೆನ್ನುತ್ತೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, 8 ವರ್ಷದ...

ಸೈಕಲ್ ಓಡಿಸುವಾಗ ಕುಸಿದು ಬಿದ್ದು ವ್ಯಕ್ತಿ ಸಾವು…!

www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...
- Advertisement -spot_img

Latest News

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ...
- Advertisement -spot_img