Friday, May 1, 2026

Bicycle

ಸಾವಿನಿಂದ ಪಾರಾದ ಬಾಲಕ: ನಿಜಕ್ಕೂ ಮೈ ಜುಮ್ಮೆನ್ನಿಸುವ ಅಪಘಾತದ ದೃಶ್ಯ..

ಹಲವರು ಹಲವು ಬಾರಿ ಸಾವಿನ ದವಡೆಯಿಂದ ಪಾರಾಗಿ ಬಂದಿರ್ತಾರೆ. ಅದರಲ್ಲೂ ಅಪಘಾತದಿಂದ ತಪ್ಪಿಸಿಕೊಂಡು ಬಂದವರ ಹಲವು ವೀಡಿಯೋಗಳನ್ನ ನಾವು ನೀವು ನೋಡಿರ್ತೀವಿ. ಅಂಥದ್ದೇ ಒಂದು ವೀಡಿಯೋ ವೈರಲ್ ಆಗಿದ್ದು, ಬಾಲಕನೋರ್ವ ಎರಡು ಬಾರಿ, ಸಾವಿನ ದವಡೆಯಿಂದ ತಪ್ಪಿಸಿಕೊಂಡು ಬಂದ ದೃಶ್ಯ ನೋಡಿದ್ರೆ, ನಿಜಕ್ಕೂ ನಿಮ್ಮ ಮೈ ಜುಮ್ಮೆನ್ನುತ್ತೆ. ಈ ಘಟನೆ ಕೇರಳದಲ್ಲಿ ನಡೆದಿದ್ದು, 8 ವರ್ಷದ...

ಸೈಕಲ್ ಓಡಿಸುವಾಗ ಕುಸಿದು ಬಿದ್ದು ವ್ಯಕ್ತಿ ಸಾವು…!

www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img