Thursday, May 14, 2026

bidadi hobali

ಮತ ಸೆಳೆಯಲು ಬಾರಿ ಮೊತ್ತದ ಉಡುಗೊರೆಯನ್ನು ಮತದಾರರಿಗೆ ಹಂಚಿಕೆ ಮಾಡಲು ಮುಂದಾಗಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿ

ಮಾಗಡಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ  ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img